ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷೆಗಳ ಮುಂದೂಡಿಕೆ

Last Updated 10 ಡಿಸೆಂಬರ್ 2013, 19:54 IST
ಅಕ್ಷರ ಗಾತ್ರ

ಬೆಂಗಳೂರು: ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ನಿಧನದ ಕಾರಣ   ಬುಧವಾರ (ಡಿ.11) ದಂದು ನಡೆಯಬೇಕಿದ್ದ ಪದವಿ, ಕಾನೂನು ಮತ್ತು ದೂರ ಶಿಕ್ಷಣ ಕೋರ್ಸುಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಬೆಂಗಳೂರು ವಿಶ್ವ­ವಿದ್ಯಾಲಯವು ಪ್ರಕಟಣೆ ಹೊರಡಿಸಿದೆ.

ಪರೀಕ್ಷೆಗಳ ಮುಂದಿನ ದಿನಾಂಕವನ್ನು ಅತಿ ಶೀಘ್ರದಲ್ಲಿಯೇ ಪ್ರಕಟಿಸಲಾ­ಗುವುದು ಎಂದು ಬೆಂಗಳೂರು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ  ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT