ಹಾನಗಲ್:ತಾಲ್ಲೂಕಿನ ಗ್ರಾಮ ಲೇಕ್ಕಾಧಿಕಾರಿಗಳು, ಸಹಾಯಕ ಕೃಷಿ, ತೋಟಗಾರಿಕೆ ಅಧಿಕಾರಿಗಳು, ನೀರಾವರಿ ಇಲಾಖೆ ಎಂಜಿನಿಯರ್ ಮತ್ತು ಕಂದಾಯ ನಿರೀಕ್ಷಕರಿಗೆ ಇಲ್ಲಿನ ತಹಶೀಲ್ದಾರ್ ಕಚೇರಿಯ ಸಭಾ ಭವನದಲ್ಲಿ ಮಂಗಳವಾರ ಸಂಜೆ 2013–14 ನೇ ಸಾಲಿನ ಪಹಣಿ ದಾಖಲಾತಿ ಮತ್ತು ಬೆಳೆ ಕಟಾವು ಪ್ರಯೋಗಗಳ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು.