ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಠ ಕಲಿಸುವ ಹೊಣೆ ಜನರದ್ದು

Last Updated 13 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಭ್ರಷ್ಟಾಚಾರ, ಅನ್ಯಾಯ, ಅಕ್ರಮ ವ್ಯವಹಾರಗಳಿಗೆ ಹೆಸರಾಗಿದ್ದ  ಕರ್ನಾಟಕದ ಬಿ.ಜೆ.ಪಿ. ಸರ್ಕಾರ ಈಗ ಅನೈತಿಕತೆಗೂ ಅವಕಾಶ ಮಾಡಿಕೊಟ್ಟಿದೆ. ಎಲ್ಲ ಅಕ್ರಮಗಳನ್ನೂ ಸಮರ್ಥನೆ ಮಾಡಿಕೊಳ್ಳುತ್ತಿರುವ ಬಿಜೆಪಿ ನಾಯಕರು ಈ ರಾಜ್ಯವನ್ನು ನಾಶ ಮಾಡುವವರೆಗೆ ವಿರಮಿಸುವುದಿಲ್ಲ. ಇದನ್ನು ರಾಜ್ಯದ ಜನರು ಅರ್ಥ ಮಾಡಿಕೊಳ್ಳಬೇಕಾಗಿದೆ.
 
ಅಕ್ರಮ, ಅನೈತಿಕ ವ್ಯವಹಾರದಲ್ಲಿ ಭಾಗಿಯಾದವರು, ಅವರನ್ನು ಬೆಂಬಲಿಸಿದವರು ಮತ್ತು ಅದನ್ನು ಸಮರ್ಥನೆ ಮಾಡಿಕೊಂಡವರನ್ನು ಮತದಾರರೇ ಶಿಕ್ಷಿಸಬೇಕು. ಇಲ್ಲವಾದರೆ ಈ ರಾಜ್ಯಕ್ಕೆ ಉಳಿಗಾಲವಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT