ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದೂರು ಧರ್ಮರಾಜ ಇಂದ್ರ ಅವರಿಗೆ ರತ್ನಾಕರವರ್ಣಿ ಪ್ರಶಸ್ತಿ

Last Updated 18 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ದಕ್ಷಿಣ ಕನ್ನಡ ಜೈನ ಮೈತ್ರಿಕೂಟವು ಪ್ರಸಕ್ತ ಸಾಲಿನ `ಮಹಾಕವಿ ರತ್ನಾಕರವರ್ಣಿ~ ಪ್ರಶಸ್ತಿಗೆ ಉಡುಪಿಯ ಜ್ಯೋತಿಷಿಗಳಾದ ವಾಸ್ತುಶಾಸ್ತ್ರಜ್ಞ ಪಾದೂರು ಧರ್ಮರಾಜ ಇಂದ್ರ ಅವರನ್ನು ಆಯ್ಕೆ ಮಾಡಿದೆ. ಈ ಪ್ರಶಸ್ತಿ10 ಸಾವಿರ ರೂ. ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ ಎಂದು ಕೂಟದ ಅಧ್ಯಕ್ಷ ಧರ್ಮಸ್ಥಳ ಸುರೇಂದ್ರ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT