ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂರ್ಣಾವಧಿ ಆಡಳಿತ ನೀಡಿ: ಪೇಜಾವರ ಶ್ರೀ

Last Updated 23 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: `ಬಿಜೆಪಿಯ ಮುಖಂಡರು ಅಧಿಕಾರದ ಲಾಲಸೆ ದೂರ ಮಾಡಿ ನಾಡಿನ ಅಭಿವೃದ್ಧಿಗೆ ಶ್ರಮಿಸಬೇಕು. ಸಾಮರಸ್ಯದಿಂದ ಮುನ್ನಡೆದು ಪೂರ್ಣಾವಧಿ ಆಡಳಿತ ನೀಡಬೇಕು~ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಸಲಹೆ ನೀಡಿದರು.

ನಗರದ ರಾಘವೇಂದ್ರ ಮಠದಲ್ಲಿ ಗುರುವಾರ ಆಯೋಜಿಸಿದ್ದ ರಾಘವೇಂದ್ರರ ಸಪ್ತಾಹ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಶ್ರೀಗಳು, ಭಿನ್ನಾಭಿಪ್ರಾಯ ಮರೆತು ಜನಾದೇಶಕ್ಕೆ ಬೆಲೆ ಕೊಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT