ಕೃತಿ ಬಿಡುಗಡೆಗೊಳಿಸಿದ ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ, ‘ರಾಜ್ಯಪಾಲ ಭಾರದ್ವಾಜ್ ಅವರು ತಮ್ಮ 50 ವರ್ಷಗಳ ಸಾರ್ವಜನಿಕ ಜೀವನದ ಅನುಭವದ ವಿವರ ನೀಡಿದ್ದಾರೆ. ಹಿಂದು, ಇಸ್ಲಾಂ, ಕ್ರೈಸ್ತ, ಬೌದ್ಧ, ಜೈನ ಧರ್ಮ ಸೇರಿದಂತೆ ಹಲವು ಧರ್ಮಗಳ ಸಾರವನ್ನು ಸಂಕ್ಷಿಪ್ತವಾಗಿ ಹಾಗೂ ಪರಿಣಾಮಕಾರಿಯಾಗಿ ನಿರೂಪಿಸಿದ್ದಾರೆ’ ಎಂದರು.