`ರಾಜ್ಯವು ಹೆಚ್ಚು ವಿದೇಶಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವುದರಿಂದ ಪ್ರವಾಸೋದ್ಯಮ ಇಲಾಖೆಯಿಂದ ಸರ್ಕಾರಕ್ಕೆ ಉತ್ತಮ ಆದಾಯವಿದೆ. ಸಮಾವೇಶದಲ್ಲಿ ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಪ್ರವಾಸೋದ್ಯಮದ ಜತೆಗೆ ನಾಡಿನ ಕಲೆ, ಸಂಸ್ಕೃತಿ ಕಟ್ಟಿ ಬೆಳೆಸುವ ನಿಟ್ಟಿನಲ್ಲಿ ಒತ್ತು ನೀಡಲಾಗುವುದು~ ಎಂದು ಹೇಳಿದರು.