ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ: ಸಾವಿನ ಸಂಖ್ಯೆ 13ಕ್ಕೆ ಏರಿಕೆ

Last Updated 5 ಫೆಬ್ರುವರಿ 2011, 16:05 IST
ಅಕ್ಷರ ಗಾತ್ರ

ಕೊಲಂಬೊ (ಡಿಪಿಎ): ಶ್ರೀಲಂಕಾದ ಈಶಾನ್ಯ ಮತ್ತು ಉತ್ತರ ಕೇಂದ್ರ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣವಾಗಿದ್ದು, ನೆರೆಗೆ ಸಿಲುಕಿ ಮೃತಪಟ್ಟವರ ಸಂಖ್ಯೆ ಶನಿವಾರ 13ಕ್ಕೆ ಏರಿದೆ. ಇದುವರೆಗೆ ಸುಮಾರು 80 ಸಾವಿರ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಲ್ಲಿನ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

ಕೊಲಂಬೊದಿಂದ 180 ಕಿ.ಮೀ. ದೂರದಲ್ಲಿರುವ ಬೌದ್ಧ ದೇವಾಲಯಗಳಿರುವ ಪ್ರವಾಸಿ ಸ್ಥಳ ಅನುರಾಧಾಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ನೀರಿನಿಂದ ಆವೃತವಾಗಿದ್ದು ಅದನ್ನು ಪ್ರವಾಸಿಗರ ಭೇಟಿಗೆ ಅಸುರಕ್ಷಿತ ಸ್ಥಳವೆಂದು ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT