ಆನ್ಲೈನ್ ಮೂಲಕ ವಿದ್ಯಾರ್ಥಿಗಳ ಪ್ರವೇಶ ಪತ್ರ ನೋಂದಣಿಯಾಗುತ್ತಿದೆ. ಇಂತಹ ಸಂಸ್ಥೆಗಳ ವಿಶ್ವಾಸಾರ್ಹತೆ ಮತ್ತು ಬದ್ಧತೆ ತಿಳಿಯದೆ ಗುತ್ತಿಗೆ ನೀಡಿದ ವಿಶ್ವವಿದ್ಯಾಲಯ ವಿದ್ಯಾರ್ಥಿಗಳನ್ನು ಬಲಿಪಶುಗಳನ್ನಾಗಿ ಮಾಡುತ್ತಿದೆ ಎಂದು ದೂರಿದರು.
ಇದೇ ವೇಳೆ ಮಾತನಾಡಿದ ಪ್ರಾಂಶುಪಾಲ ವೆಂಕಟರಾಮರೆಡ್ಡಿ, ಸಮಸ್ಯೆ ಕುರಿತು ಕ್ರಮ ಕೈಗೊಳ್ಳ ಲಾಗುವುದು ಎಂದು ಹೇಳಿದಾಗ ಪ್ರತಿಭಟನೆ ಹಿಂಪಡೆ ಯಲಾಯಿತು. ಹೂವಳ್ಳಿ ನಾಗರಾಜ್, ಅಂಬರೀಷ್, ಪ್ರಜ್ವಲ್, ಬಸವ, ಪ್ರದೀಪ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.