ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶಸ್ತಿ ಮೇಲೆ ವಾವ್ರಿಂಕಾ ಕಣ್ಣು

Last Updated 25 ಡಿಸೆಂಬರ್ 2012, 20:09 IST
ಅಕ್ಷರ ಗಾತ್ರ

ಚೆನ್ನೈ (ಐಎಎನ್‌ಎಸ್): ಹಾಲಿ ಚಾಂಪಿಯನ್ ಸ್ಟಾನಿಸ್ಲಾಸ್ ವಾವ್ರಿಂಕಾ ಇಲ್ಲಿ ನಡೆಯಲಿರುವ ಚೆನ್ನೈ ಓಪನ್ ಟೆನಿಸ್ ಟೂರ್ನಿಯಲ್ಲಿ ಮತ್ತೊಂದು ಪ್ರಶಸ್ತಿ ಗೆಲ್ಲುವತ್ತ ಕಣ್ಣಿಟ್ಟಿದ್ದಾರೆ.
ಕಳೆದ ವರ್ಷ ಇಲ್ಲಿ ಪ್ರಶಸ್ತಿ ಜಯಿಸಿದ್ದ ಸ್ವಿಟ್ಜರ್‌ಲೆಂಡ್‌ನ ಈ ಆಟಗಾರ ಮೂರನೇ ಸಲ ಎಟಿಪಿ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದರು. ಈ ಟೂರ್ನಿ 31ರಿಂದ ಜನವರಿ 6ರ ವರೆಗೆ ನಡೆಯಲಿದೆ.

`ಚೆನ್ನೈ ಓಪನ್‌ನಲ್ಲಿ ಆಡುವುದಂದರೆ ಸಂತಸ ಕೊಡುತ್ತದೆ. ಇಲ್ಲಿನ ಅಭಿಮಾನಿಗಳು ನನಗೆ ನೀಡುವ ಬೆಂಬಲವೇ ಇಲ್ಲಿ ಆಡಲು ಕಾರಣ. ಸೋಲು ಗೆಲುವುಗಳ ಬಗ್ಗೆ ಚಿಂತಿಸುವುದಿಲ್ಲ. ಟೆನಿಸ್ ಆಡುವ ಮೂಲಕ ಖುಷಿ ಅನುಭವಿಸುವುದಷ್ಟೇ ನನಗೆ ಗೊತ್ತು' ವಾವ್ರಿಂಕಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT