ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೆಸ್ ಕ್ಲಬ್ ಅಧ್ಯಕ್ಷ ಉಪಾಧ್ಯ

Last Updated 2 ಜೂನ್ 2013, 19:49 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಪ್ರೆಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ `ಡೆಕ್ಕನ್ ಹೆರಾಲ್ಡ್' ಪತ್ರಿಕೆಯ ಹಿರಿಯ ಸಂಪಾದಕ ರಾಮಕೃಷ್ಣ ಉಪಾಧ್ಯ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಕೆ.ಸದಾಶಿವ ಶೆಣೈ ಭಾನುವಾರ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ `ಸುಧಾ' ಸುದ್ದಿ ಸಂಪಾದಕ ಗುಡಿಹಳ್ಳಿ ನಾಗರಾಜ್, ಕಾರ್ಯದರ್ಶಿಯಾಗಿ ಎಚ್.ವಿ. ಕಿರಣ್ ಹಾಗೂ ಖಜಾಂಚಿಯಾಗಿ ದೊಡ್ಡಬೊಮ್ಮಯ್ಯ ಚುನಾಯಿತರಾಗಿದ್ದಾರೆ.

ವ್ಯವಸ್ಥಾಪನಾ ಸಮಿತಿ ಸದಸ್ಯರು: ಎನ್.ಎಸ್. ಸುಭಾಷ್‌ಚಂದ್ರ, ರಮೇಶ್ ಪಾಳ್ಯ, ಎಸ್.ಶಿವಪ್ರಕಾಶ್, ಕೆ.ಎಸ್. ಸೋಮಶೇಖರ್, ಎನ್. ಎಚ್. ಮೃತ್ಯುಂಜಯ ಮತ್ತು ಜಿ. ಮೋಹನರಾವ್ ಸಾವಂತ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT