ಜೊತೆಗೆ ಬಿಬಿಎಂಪಿ ಆಯುಕ್ತರ ಆದೇಶದ ನಾಮಫಲಕವಿದ್ದರೂ ಸಾರ್ವಜನಿಕರು ಆ ಸ್ಥಳದಲ್ಲಿ ಕಸ ತಂದು ಹಾಕುತ್ತಿದ್ದಾರೆ. ರಸ್ತೆ ಪಕ್ಕದಲ್ಲಿ ತಿಪ್ಪೆಯಂತೆ ಕಸದ ರಾಶಿ ಬಿದ್ದಿದ್ದು, ಜನ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ವಿನಂತಿ.
–ವೀರೇಶ್, ವಿಜ್ಞಾನನಗರ