ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ನಲ್ಲಿ ಹೊಸ ಯೋಜನೆಗಳು...

Last Updated 12 ಜುಲೈ 2013, 19:59 IST
ಅಕ್ಷರ ಗಾತ್ರ

*ಕೃಷಿ ಬೆಲೆ ಆಯೋಗ ರಚನೆ
*ರೈತರಿಗೆ ನೆರವಾಗಲು `ವಿಕೋಪ ಶಮನ ನಿಧಿ' ಸ್ಥಾಪನೆ
*ರಾಜ್ಯಮಟ್ಟದ ಕೆರೆ ಅಭಿವೃದ್ಧಿ ಪ್ರಾಧಿಕಾರ ರಚನೆ
*ಹಿಂದುಳಿದ ವರ್ಗಗಳ ಮಕ್ಕಳಿಗಾಗಿ `ಊಟ ಮತ್ತು ವಸತಿ ಸಹಾಯ ಯೋಜನೆ'
*ಅಲ್ಪಸಂಖ್ಯಾತರ ಹೆಣ್ಣುಮಕ್ಕಳ ವಿವಾಹಕ್ಕೆ ಸಹಾಯ ನೀಡುವುದು
*ಯುವಜನರಿಗೆ ಉದ್ಯೋಗ ಒದಗಿಸಲು `ರಾಜೀವ್ ಗಾಂಧಿ ಚೈತನ್ಯ ಯೋಜನೆ'
*ಬೀದರ್-ಚಾಮರಾಜನಗರ ನಡುವಣ ಎಂಟು ಪಥಗಳ `ಕಲ್ಯಾಣಪಥ' ಹೆದ್ದಾರಿ ನಿರ್ಮಾಣ
*ಹೊಸ ಜಾಹೀರಾತು ನೀತಿ
*ಅವಿವಾಹಿತ ಮಹಿಳೆಯರು, ವಿಧವೆಯರಿಗೆ ಮಾಸಾಶನ ನೀಡಲು `ಮನಸ್ವಿನಿ' ಯೋಜನೆ
*ಲೈಂಗಿಕ ಅಲ್ಪಸಂಖ್ಯಾತರಿಗೆ ಮಾಸಾಶನ ನೀಡಲು `ಮೈತ್ರಿ' ಯೋಜನೆ
*ಶಾಲಾ ಮಕ್ಕಳನ್ನು ಕರೆದೊಯ್ಯವ ಮ್ಯಾಕ್ಸಿಕ್ಯಾಬ್‌ಗಳಿಗೆ ಶೇ 50ರಷ್ಟು ತೆರಿಗೆ ರಿಯಾಯಿತಿ
*ಅಬಕಾರಿ ಅಧಿಕಾರಿಗಳಿಗೆ ತರಬೇತಿ ನೀಡಲು ಅಕಾಡೆಮಿ ಸ್ಥಾಪನೆ
*ಸಹಕಾರ ಸಂಘಗಳಲ್ಲಿ ಸರ್ಕಾರದಿಂದಲೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸದಸ್ಯರ ನೋಂದಣಿ
*ವಿಮೆ ವ್ಯಾಪ್ತಿಯಲ್ಲಿಲ್ಲದ ಕುರಿ ಸತ್ತಾಗ ಪರಿಹಾರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT