ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಬಡತನ ನಿರ್ಮೂಲನೆ~

Last Updated 1 ಡಿಸೆಂಬರ್ 2012, 20:44 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮಂದಗತಿಯ ಆರ್ಥಿಕ ಪ್ರಗತಿಯಿಂದ ಬಡತನ    ನಿರ್ಮೂಲನೆ ನಿಧಾನವಾಗುತ್ತಿದೆ~ ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್‌ಸಿಂಗ್ ಅಹ್ಲುವಾಲಿಯಾ ಶನಿವಾರ ಇಲ್ಲಿ ಹೇಳಿದ್ದಾರೆ.

ಬಡತನ ನಿರ್ಮೂಲನೆ ತ್ವರಿತವಾಗಿ ಆಗಬೇಕಾದರೆ `ಜಿಡಿಪಿ~ ಹಿಂದಿನ ಗರಿಷ್ಠ ಮಟ್ಟಕ್ಕೆ  ಮರಳಬೇಕು. ಆದರೆ, ಪ್ರಸಕ್ತ ಹಣಕಾಸು ವರ್ಷದ  2ನೇ ತ್ರೈಮಾಸಿಕದಲ್ಲಿ ಶೇ 5.3ಷ್ಟು `ಜಿಡಿಪಿ~ ದಾಖಲಾಗಿರುವುದು ನಿರಾಶಾದಾಯಕ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT