ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್ ನಿಲ್ದಾಣಕ್ಕೆ ಶೀಘ್ರ ಚಾಲನೆ

Last Updated 15 ಜುಲೈ 2013, 19:23 IST
ಅಕ್ಷರ ಗಾತ್ರ

ವೈಟ್‌ಫೀಲ್ಡ್: ಸರ್ಜಾಪುರ ರಸ್ತೆ ದೊಮ್ಮಸಂದ್ರ ಗ್ರಾಮದಲ್ಲಿ ಸುಸಜ್ಜಿತ ಬಸ್ ನಿಲ್ದಾಣಕ್ಕೆ ಶೀಘ್ರ ಚಾಲನೆ ನೀಡುವುದಾಗಿ ಗ್ರಾ.ಪಂ.ಸದಸ್ಯ ಬಿ.ಸಿ.ಉಮೇಶಬಾಬು ತಿಳಿಸಿದರು.

ದೊಮ್ಮಸಂದ್ರ-ಕೆಂಪೇಗೌಡ ಬಸ್ ನಿಲ್ದಾಣ ನೂತನ ಬಸ್ ಸಂಚಾರಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಯಲಹಂಕ-ಕೆಂಗೇರಿ-ಚಂದಾಪುರ-ಆನೇಕಲ್ ಸೇರಿದಂತೆ ವಿಧೆಡೆಗೆ ನೂತನ ಬಸ್ ಸಂಚಾರ ಮಾಡುವಂತೆ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT