ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌ ಸೇವೆ ಒದಗಿಸಿ

Last Updated 11 ಜುಲೈ 2016, 19:30 IST
ಅಕ್ಷರ ಗಾತ್ರ

ಉತ್ತರಹಳ್ಳಿಯಿಂದ ಶ್ರೀನಗರಕ್ಕೆ ಹಾಗೂ  ಉತ್ತರಹಳ್ಳಿಯಿಂದ ವಿದ್ಯಾಪೀಠಕ್ಕೆ ನೇರ ಬಸ್‌ ವ್ಯವಸ್ಥೆ ಇಲ್ಲವಾಗಿದೆ. ಉತ್ತರಹಳ್ಳಿ, ಕೆ.ಎಸ್‌.ಆರ್‌.ಟಿ.ಸಿ. ಬಡಾವಣೆ ಹಾಗೂ ಚಿಕ್ಕಲಸಂದ್ರದ ನಾಗರಿಕರು ವಿದ್ಯಾಪೀಠ ಹಾಗೂ ಶ್ರೀನಗರಕ್ಕೆ ಹೋಗಲು ನೇರವಾಗಿ ಬಸ್‌ ವ್ಯವಸ್ಥೆ ಇಲ್ಲ.

ಇದರಿಂದ ನಿತ್ಯ ನೂರಾರು ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈ ಕುರಿತಂತೆ ಸಬಂಧಪಟ್ಟವರಿಗೆ ಪತ್ರ ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇನ್ನಾದರೂ ಸಂಬಂಧಪಟ್ಟವರು ಬಸ್‌ ವ್ಯವಸ್ಥೆ ಕಲ್ಪಿಸಿ, ನಿಗದಿತ ಸಮಯದ ಬಗ್ಗೆ ಮಾಹಿತಿ ನೀಡಬೇಕಾಗಿ ವಿನಂತಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT