ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌ನಲ್ಲಿ ಬೆಂಕಿ: ಎಂಟು ಮಂದಿ ಸಜೀವ ದಹನ

Last Updated 1 ಡಿಸೆಂಬರ್ 2012, 20:44 IST
ಅಕ್ಷರ ಗಾತ್ರ

ನಾಗಪುರ (ಪಿಟಿಐ):  ಯಾಂತ್ರಿಕ ದೋಷದಿಂದಾಗಿ ಬಸ್ಸಿನಲ್ಲಿ ಬೆಂಕಿ ಹೊತ್ತಿಕೊಂಡು ಪರಿಣಾಮ ಎಂಟು ಮಂದಿ ಸಜೀವ ದಹನವಾದ ಘಟನೆ ಸಮೀಪದ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸತ್ತರವರಲ್ಲಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಇದ್ದಾರೆ. ನಾಗಪುರ- ಹಿಂಗಂಘಾಟ್ ಹೆದ್ದಾರಿಯಲ್ಲಿ ಈ ಅವಗಡ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಅಜಯ್ ಅವಾಚತ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

`ಚಾಲಕ ಮತ್ತು ಕ್ಲೀನರ್ ಎಂಜಿನ್ ಪರೀಕ್ಷಿಸುತ್ತಿದ್ದಾಗ ದಿಢೀರನೇ ಬೆಂಕಿ ಹೊತ್ತಿಕೊಂಡಿದ್ದು, ಅವರಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಎಂಟು ಮಂದಿ ಬೆಂಕಿಗೆ ಬಲಿಯಾಗಿದ್ದು, ಆರು ಮಂದಿಗೆ ತೀವ್ರಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT