ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಬ್ ಬೆದರಿಕೆ ತಂದ ಆತಂಕ

Last Updated 22 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ರಾಂಚಿ (ಐಎಎನ್‌ಎಸ್): ಭಾರಿ ಬಾಂಬ್ ಸ್ಫೋಟ ನಡೆಸುವುದಾಗಿ ಬೆದರಿಸಿದ್ದ ಭಿತ್ತಿಪತ್ರಗಳನ್ನು ಇಲ್ಲಿನ ಗೋಡೆಗಳ ಮೇಲೆ ಅಂಟಿಸಿದ್ದ ಹಿನ್ನೆಲೆಯಲ್ಲಿ ನಗರದಲ್ಲಿ ಗುರುವಾರ ತೀವ್ರ ಕಟ್ಟೆಚ್ಚರ ವಹಿಸಲಾಗಿತ್ತು. ಅಬ್ದುಲ್ಲ ಮುಜಾಹಿದ್ದೀನ್ ಅಂತರ ರಾಷ್ಟ್ರೀಯ ಜಿಹಾದಿ ಗುಂಪಿನ ಹೆಸರನ್ನು ಭಿತ್ತಿಪತ್ರದ ಮೇಲ್ಭಾಗದಲ್ಲಿ ನಮೂದಿಸಲಾಗಿತ್ತು.

`ಇದರ ಸತ್ಯಾಸತ್ಯತೆಯನ್ನು ಪರಿಶೀಲನೆಗೆ ಒಳಪಡಿಸಲಾಗಿದೆ~ ಎಂದು ಪೊಲೀಸರು  ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT