ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಡಿಗೆ ಬಾಕಿ: 21 ಮಳಿಗೆಗಳಿಗೆ ಬೀಗ

Last Updated 3 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನಿರ್ಮಿಸಿರುವ ಇಂದಿರಾನಗರದ ವಾಣಿಜ್ಯ ಸಮುಚ್ಚಯದಲ್ಲಿ ಹಂಚಿಕೆ ಪಡೆದು ಬಾಡಿಗೆ ಹಣವನ್ನು ಪಾವತಿಸದ 21 ಮಳಿಗೆಗಳಿಗೆ ಪ್ರಾಧಿಕಾರದ ಕಂದಾಯ ವಿಭಾಗದ ಅಧಿಕಾರಿಗಳು ಬುಧವಾರ ಬೀಗ ಹಾಕಿದರು.

ಸುಮಾರು 3-4 ವರ್ಷಗಳಿಂದ ಪ್ರಾಧಿಕಾರಕ್ಕೆ ಬಾಡಿಗೆ ಪಾವತಿಸದೆ ಬಾಕಿ ಉಳಿಸಿಕೊಂಡ ಹಂಚಿಕೆದಾರರಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಸೂಕ್ತವಾಗಿ ಪ್ರತಿಸ್ಪಂದಿಸದ ಕಾರಣ ಅಂತಿಮ ನೋಟಿಸ್ ನೀಡಿ ಬೀಗ ಹಾಕಲಾಯಿತು. ಈ ಮಳಿಗೆಗಳ ಹಂಚಿಕೆದಾರರು ಪ್ರಾಧಿಕಾರಕ್ಕೆ ರೂ.1 ಕೋಟಿ ಬಾಡಿಗೆ ಉಳಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT