ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬಾ ವಂಚಕ

Last Updated 5 ಜೂನ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಭ್ರಷ್ಟಾಚಾರವನ್ನು ವಿರೋಧಿಸುವ ನೆಪದಲ್ಲಿ ಜನರನ್ನು ಚಳವಳಿಗೆ ಪ್ರಚೋದಿಸಿದ ಬಾಬಾ ರಾಮ್‌ದೇವ್ ಒಬ್ಬ ವಂಚಕ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಟೀಕಿಸಿದ್ದಾರೆ.

ನಿರಶನ ಆರಂಭಿಸುವ ಮೊದಲೇ ಬಾಬಾ ಮತ್ತು ಸರ್ಕಾರದ ಮಧ್ಯೆ ಒಡಂಬಡಿಕೆ ಉಂಟಾಗಿತ್ತು. ಆದರೆ ಬಾಬಾ ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಮೋಸ ಮಾಡಿದರು. ಅವರಿಗೆ ಬಹಳ ಮಹತ್ವ ನೀಡುತ್ತಿರುವ ಮಾಧ್ಯಮಗಳು ಇದನ್ನು ಅರಿತುಕೊಳ್ಳಬೇಕು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT