ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಬಡುಕ ಪ್ರವೃತ್ತಿ ಸಲ್ಲದು

Last Updated 2 ಜೂನ್ 2013, 19:59 IST
ಅಕ್ಷರ ಗಾತ್ರ

ಬಹುಮತ ಪಡೆದಿರುವ ರಾಜ್ಯದ ಕಾಂಗ್ರೆಸ್ ಪಕ್ಷದ ಸರ್ಕಾರಕ್ಕೆ ಗುರುತರ ಹೊಣೆಗಾರಿಕೆ ಇದೆ. ಪತ್ರಿಕೆಯಲ್ಲಿ ಅಗ್ರಲೇಖನ ಬರೆಯುತ್ತಿರುವ ಅಂಕಣಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವೈಯಕ್ತಿಕವಾಗಿ ಶುಭಾಶಯ ಸಲ್ಲಿಸುತ್ತಿರುವುದನ್ನು ಓದುಗರು ಗಮನಿಸುತ್ತಿದ್ದಾರೆ.

ಇವರ ಬಾಲಬಡುಕ ಪ್ರವೃತ್ತಿ ಸಲ್ಲದು. ಅದು ಖಾಸಗಿಯಾಗಿರಲಿ. ಬುದ್ಧಿಜೀವಿಗಳೆನಿಸಿಕೊಂಡ ಪ್ರೊಫೆಸರು, ಸಾಹಿತಿಗಳು ಈ ಕೆಲಸ ಮಾಡಲು ಬೇರೆ ವೇದಿಕೆ ಹಂಚಿಕೊಳ್ಳಬೇಕು. ಅಧಿಕಾರಕ್ಕಾಗಿ ಇವರು ಅವರ ಬಾಲಂಗೋಚಿ  ಆಗಬಾರದು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT