ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಳೆಹೊನ್ನೂರು: ಮಲೇರಿಯ ಮಾಸಾಚರಣೆ

Last Updated 22 ಜೂನ್ 2011, 7:20 IST
ಅಕ್ಷರ ಗಾತ್ರ

ಬಾಳೆಹೊನ್ನೂರು: ಸಮೀಪದ ಬಿ.ಕಣಬೂರು ಅಕ್ಷರನಗರದ ಸ.ಹಿ.ಪ್ರಾ.ಶಾಲೆಯಲ್ಲಿ ಇತ್ತೀಚೆಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ  ಕೇಂದ್ರದ ವತಿಯಿಂದ ಮಲೇರಿಯ ಮಾಸಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವೈದ್ಯಾಧಿಕಾರಿ ಡಾ.ಸೀಮಾ, ಜೈವಿಕ ನಿಯಂತ್ರಣ ಹಾಗೂ ಗಪ್ಪಿ ಗ್ಯಾಂಬೂಸಿಯಾ ನಿಯಂತ್ರಣದ ಬಗ್ಗೆ ಹಾಗೂ ಆರೋಗ್ಯ ಸಹಾಯಕ ಭಗವಾನ್ ಮಲೇರಿಯ ರೋಗಲಕ್ಷಣ, ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.

ಬಿ.ಕಣಬೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಉಮೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರೋಗ್ಯ ಸಹಾಯಕಿ ಕ್ಲಾರಾ, ಆಶಾ ಮತ್ತಿತರರು ಇದ್ದರು.  ಸಮೀಪದ ಬಿ.ಕಣಬೂರು ಅಕ್ಷರನಗರದ ಸ.ಹಿ.ಪ್ರಾ.ಶಾಲೆಯಲ್ಲಿ ಇತ್ತೀಚೆಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ  ಕೇಂದ್ರದ ವತಿಯಿಂದ ಮಲೇರಿಯ ಮಾಸಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವೈದ್ಯಾಧಿಕಾರಿ ಡಾ.ಸೀಮಾ, ಜೈವಿಕ ನಿಯಂತ್ರಣ ಹಾಗೂ ಗಪ್ಪಿ ಗ್ಯಾಂಬೂಸಿಯಾ ನಿಯಂತ್ರಣದ ಬಗ್ಗೆ ಹಾಗೂ ಆರೋಗ್ಯ ಸಹಾಯಕ ಭಗವಾನ್ ಮಲೇರಿಯ ರೋಗಲಕ್ಷಣ, ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.

ಬಿ.ಕಣಬೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಉಮೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರೋಗ್ಯ ಸಹಾಯಕಿ ಕ್ಲಾರಾ, ಆಶಾ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT