ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ವಿಚಾರಣೆ ಮುಂದಕ್ಕೆ

Last Updated 29 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ವಕೀಲ ಸಿರಾಜಿನ್ ಬಾಷಾ ದಾಖಲು ಮಾಡಿರುವ 1ನೇ ದೂರಿನ ವಿಚಾರಣೆಲೋಕಾಯುಕ್ತ ವಿಶೇಷ ಕೋರ್ಟ್ ಶನಿವಾರ ನ.16ಕ್ಕೆ ಮುಂದೂಡಿದೆ.

ಈ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ನಡೆಸಿರುವ ತನಿಖಾ ವರದಿಯ ಪ್ರತಿಯನ್ನು ಬಾಷಾ ಪರ ವಕೀಲರಿಗೆ ನೀಡುವಂತೆ ನ್ಯಾಯಾಲಯದ ರಿಜಿಸ್ಟ್ರಾರ್ ಕಚೇರಿಗೆ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಸೂಚಿಸಿದರು.

ಈ ವರದಿಗೆ ಆಕ್ಷೇಪಣೆಗಳಿದ್ದರೆ ಮುಂದಿನ ವಿಚಾರಣೆ ವೇಳೆ ಅದನ್ನು ಸಲ್ಲಿಸುವಂತೆ ನ್ಯಾಯಾಧೀಶರು ಆದೇಶಿಸಿದರು. ರಾಚೇನಹಳ್ಳಿ ಬಳಿಯ ಜಮೀನಿಗೆ ಸಂಬಂಧಿಸಿದ ದೂರು ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT