ಈ ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಹಿಂದಿನ ಚುನಾವಣೆಯ ಫಲಿತಾಂಶ ಮರುಕಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು
ಪಕ್ಷದ ಮಾಜಿ ಜಿಲ್ಲಾ ಅಧ್ಯಕ್ಷ ಎಂ.ಎಸ್.ಬೋಜೇಗೌಡ, ಮುಖಂಡರಾದ ಸಿ.ಆರ್.ಪ್ರೇಂಕುಮಾರ್, ವರಸಿದ್ದಿ ವೇಣುಗೋಪಾಲ್,ಸೀತಾರಾಂ ಭರಣ್ಯ, ಕೆಂಜಿಗೆ ಕೇಶವ, ರತನ್, ಪರಿಕ್ಷೀತ್ ಇತರರು ಹಾಜರಿದ್ದರು.