ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಗಮನಿಸಲಿ

Last Updated 17 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ರಾಜರಾಜೇಶ್ವರಿ ವಾರ್ಡ್ ವ್ಯಾಪ್ತಿಗೆ ಬರುವ ಜ್ಞಾನಜ್ಯೋತಿನಗರ ಉಲ್ಲಾಳು ಮುಖ್ಯ ರಸ್ತೆ ಅಭಯ ಆಸ್ಪತ್ರೆ (ಸರೋಜಾ ಸ್ಕೂಲ್) ಬಳಿಯ 9ನೇ ಕ್ರಾಸ್ ಮನೆ ಸಂಖ್ಯೆ 18 ಮೋರಿಯಲ್ಲಿ ಪಾರ್ಥೇನಿಯಂ ಗಿಡಗಳು ಬೆಳೆದಿವೆ. ಚರಂಡಿಯಲ್ಲಿ ತುಂಬಿರುವ ಕಸ, ಕಲ್ಲು ರಾಶಿ, ಪಾರ್ಥೇನಿಯಂ ಗಿಡಗಳನ್ನು ಕಿತ್ತು ಇಲ್ಲಿಯ ನಾಗರಿಕರಿಗೆ ನೆಮ್ಮದಿಯಾಗಿ ಉಸಿರಾಡುವಂತೆ ಮಾಡಲಿ.
ಬೆಳ್ಳಾವೆ ರಮೇಶ್

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT