ಬೆಂಗಳೂರು ಮಹಾನಗರ ಪಾಲಿಕೆಯು ನೀರಾವರಿ ತಜ್ಞ ಎಚ್.ಎನ್.ನಂಜೇಗೌಡರ ಹೆಸರನ್ನು ಎರಡು ರಸ್ತೆಗಳಿಗೆ ನಾಮಕರಣ ಮಾಡುವ ಮೂಲಕ ಪ್ರಮಾದ ಎಸಗಿದೆ.
ಹನುಮಂತನಗರ ಹಾಗೂ ವಿದ್ಯಾಪೀಠ ವಾರ್ಡ್ನಲ್ಲಿ ಒಂದೇ ಹೆಸರನ್ನು ಎರಡು ರಸ್ತೆಗಳಿಗೆ ಇಟ್ಟಿದೆ. ಆಗಿರುವ ತಪ್ಪನ್ನು ಕೂಡಲೇ ಸರಿಪಡಿಸಬೇಕು. ಒಂದು ರಸ್ತೆಗೆ ಬೇರೆ ಸೂಕ್ತ ಹೆಸರನ್ನು ನಾಮಕರಣ ಮಾಡಬೇಕು.