ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಧವಾರ, 5-10-1961

Last Updated 4 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಕಾಂಗ್ರೆಸ್ಸಿಗರ ಒಗ್ಗಟ್ಟಿಗೆ ಕರೆ
ಮಧುರೆ, ಅ. 4
- ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲೆಗ ಕಾಂಗ್ರೆಸ್ಸಿಗರು ತಮ್ಮ ಭಿನ್ನಾಭಿಪ್ರಾಯಗಳನ್ನು ತೊಡೆದು ಹಾಕಿ, ಮಹಾಚುನಾವಣೆಯಲ್ಲಿ ಒಗ್ಗಟ್ಟಿನಿಂದ ನಿಲ್ಲಬೇಕೆಂದು ಕಾಂಗ್ರೆಸ್ ಅಧ್ಯಕ್ಷ ಶ್ರೀ ಎನ್. ಸಂಜೀವರೆಡ್ಡಿ ಇಂದು ಕರೆ ನೀಡಿದರು.

ಹೆಚ್ಚಿನ ಹಣದ ಕೊರತೆ
ಬೆಂಗಳೂರು, ಅ. 4
- ಸರ್ಕಾರಿ ನೌಕರರ ಸಂಬಳ ಸಾರಿಗೆಯ ಪುನರ್ ವಿಮರ್ಶೆ, ಪಾನನಿರೋಧದಿಂದಾಗಿ ರಾಜ್ಯದ ತೃತೀಯ ಪಂಚವಾರ್ಷಿಕ ಯೋಜನೆಗೆ ಒದಗಿಸಲು ಉಂಟಾಗುವ ಹೆಚ್ಚಿನ ಕೊರತೆಯನ್ನು ಸರಿದೂಗಿಸಲು `ಹೆಚ್ಚು ತೆರಿಗೆ ವಿಧಿಸ ಬೇಕಾಗುವುದು~ ಎಂದು ಅರ್ಥ ಸಚಿವ ಟಿ. ಮರಿಯಪ್ಪ ಇಂದು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT