`ಜನರ ಬಹು ದಿನಗಳ ಕೋರಿಕೆಯಂತೆ ಚಿಕ್ಕದೇವಸಂದ್ರ ಗ್ರಾಮದಲ್ಲಿ ಬೆಂಗಳೂರು ಒನ್ ಕೇಂದ್ರವನ್ನು ಉದ್ಘಾಟಿಸಲಾಯಿತು. ಇಲ್ಲಿ ಎ್ಲ್ಲಲಾ ರೀತಿಯ ತೆರಿಗೆಗಳನ್ನು ಪಾವತಿ ಮಾಡಲು ಅನುಕೂಲ ಕಲ್ಪಿಸಲಾಗಿತ್ತು. ಆದರೆ, ಶಾಸಕರ ಅನುಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮ ಎನ್ನುವ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತರು ಬೀಗ ಹಾಕಿಸಿದರು~ ಎಂದು ಅವರು ಇದೇ ಸಂದರ್ಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.