ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಕಿನ ಭರವಸೆ

Last Updated 14 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೇಶವನ್ನು ಕಾಡುತ್ತಿರುವ ವಿದ್ಯುತ್ ಕೊರತೆಯನ್ನು ಬೆಳಕಿನ ಹಬ್ಬ ದೀಪಾವಳಿಗೆ ಮುನ್ನ ನೀಗಿಸಲಾಗುತ್ತದೆ ಎಂದು ಸರ್ಕಾರ ಶುಕ್ರವಾರ ಭರವಸೆ ನೀಡಿದೆ.

`ಉತ್ಪಾದನಾ ಕಂಪೆನಿಗಳು ತಮ್ಮ ಬಳಿ ಇರುವ ಹೆಚ್ಚಿನ ಕಲ್ಲಿದ್ದಲನ್ನು ಕೊರತೆ ಇರುವ ಘಟಕಗಳಿಗೆ ನೀಡುವಂತೆ ಸೂಚಿಸಲಾಗಿದೆ. ಆದ್ದರಿಂದ ಸಮಸ್ಯೆ ಆದಷ್ಟು ಬೇಗನೆ ಬಗೆಹರಿಯುತ್ತದೆ~ ಎಂದು ಇಂಧನ ಸಚಿವ ಸುಶೀಲ್ ಕುಮಾರ್ ಶಿಂಧೆ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT