ಕರ್ನಾಟಕ ಚಲನಚಿತ್ರ ಅಕಾಡೆಮಿ: `ಬೆಳ್ಳಿಹಜ್ಜೆ~ ದಿವ್ಯ ಚೇತನಗಳೊಡನೆ ಮುಖಾಮುಖಿ ಕಾರ್ಯಕ್ರಮದಲ್ಲಿ ನಾಯಕ ನಟ ಅಶೋಕ್ ಈ ತಿಂಗಳ ಆತಿಥ್ಯ ವಹಿಸಲಿದ್ದಾರೆ.
ಅತಿಥಿಗಳಾಗಿ ಅಕಾಡೆಮಿ ಅಧ್ಯಕ್ಷ ಟಿ.ಎಸ್.ನಾಗಾಭರಣ, ರಿಜಿಸ್ಟ್ರಾರ್ ಜಗನ್ನಾಥ ಪ್ರಕಾಶ್, ಸಂಚಾಲಕರಾದ ಎಚ್.ಎನ್.ಮಾರುತಿ ಹಾಗೂ ಎಸ್.ಎನ್. ರವಿಶಂಕರ್ ಭಾಗವಹಿಸಲಿದ್ದಾರೆ.
ಸ್ಥಳ: ಪ್ರಯದರ್ಶಿನಿ ಚಿತ್ರಕಲಾಮಂದಿರ, ಬಾದಾಮಿ ಹೌಸ್, ಬಿಬಿಎಂಪಿ ಕಚೇರಿ ಎದುರು. ಶನಿವಾರ ಸಂಜೆ 4.30.