ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ಳಿಹಜ್ಜೆಯಲ್ಲಿ ಅಶೋಕ್

Last Updated 10 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಕರ್ನಾಟಕ ಚಲನಚಿತ್ರ ಅಕಾಡೆಮಿ: `ಬೆಳ್ಳಿಹಜ್ಜೆ~ ದಿವ್ಯ ಚೇತನಗಳೊಡನೆ ಮುಖಾಮುಖಿ ಕಾರ್ಯಕ್ರಮದಲ್ಲಿ ನಾಯಕ ನಟ ಅಶೋಕ್ ಈ ತಿಂಗಳ ಆತಿಥ್ಯ ವಹಿಸಲಿದ್ದಾರೆ.

ಅತಿಥಿಗಳಾಗಿ ಅಕಾಡೆಮಿ ಅಧ್ಯಕ್ಷ ಟಿ.ಎಸ್.ನಾಗಾಭರಣ, ರಿಜಿಸ್ಟ್ರಾರ್ ಜಗನ್ನಾಥ ಪ್ರಕಾಶ್, ಸಂಚಾಲಕರಾದ ಎಚ್.ಎನ್.ಮಾರುತಿ ಹಾಗೂ ಎಸ್.ಎನ್. ರವಿಶಂಕರ್ ಭಾಗವಹಿಸಲಿದ್ದಾರೆ.
ಸ್ಥಳ: ಪ್ರಯದರ್ಶಿನಿ ಚಿತ್ರಕಲಾಮಂದಿರ, ಬಾದಾಮಿ ಹೌಸ್, ಬಿಬಿಎಂಪಿ ಕಚೇರಿ ಎದುರು. ಶನಿವಾರ ಸಂಜೆ 4.30.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT