<p><strong>ಮುಂಬೈ (ಪಿಟಿಐ):</strong> ಗೋದ್ರಾ ದುರಂತದ ಬಳಿಕ ನಡೆದ `ಬೆಸ್ಟ್ ಬೇಕರಿ~ ಪ್ರಕರಣದ ನಾಲ್ವರು ಪ್ರಮುಖ ಸಾಕ್ಷಿಗಳಿಗೆ ಗುಜರಾತ್ ಸರ್ಕಾರ ನೀಡಿರುವ 2,000 ರೂಪಾಯಿ ಪರಿಹಾರ ಅಸಮರ್ಪಕ ಎಂದಿರುವ ಬಾಂಬೆ ಹೈಕೋರ್ಟ್, ಈ ಮೊತ್ತವನ್ನು 3 ಲಕ್ಷ ರೂಪಾಯಿಗೆ ಹೆಚ್ಚಿಸಿ ಮಂಗಳವಾರ ತೀರ್ಪು ನೀಡಿದೆ.<br /> </p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ):</strong> ಗೋದ್ರಾ ದುರಂತದ ಬಳಿಕ ನಡೆದ `ಬೆಸ್ಟ್ ಬೇಕರಿ~ ಪ್ರಕರಣದ ನಾಲ್ವರು ಪ್ರಮುಖ ಸಾಕ್ಷಿಗಳಿಗೆ ಗುಜರಾತ್ ಸರ್ಕಾರ ನೀಡಿರುವ 2,000 ರೂಪಾಯಿ ಪರಿಹಾರ ಅಸಮರ್ಪಕ ಎಂದಿರುವ ಬಾಂಬೆ ಹೈಕೋರ್ಟ್, ಈ ಮೊತ್ತವನ್ನು 3 ಲಕ್ಷ ರೂಪಾಯಿಗೆ ಹೆಚ್ಚಿಸಿ ಮಂಗಳವಾರ ತೀರ್ಪು ನೀಡಿದೆ.<br /> </p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>