ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಸ್ಟ್ ಬೇಕರಿ: ಸಾಕ್ಷಿಗಳಿಗೆ ರೂ 3 ಲಕ್ಷ ಪರಿಹಾರ

Last Updated 10 ಜುಲೈ 2012, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಗೋದ್ರಾ ದುರಂತದ ಬಳಿಕ ನಡೆದ `ಬೆಸ್ಟ್ ಬೇಕರಿ~ ಪ್ರಕರಣದ ನಾಲ್ವರು ಪ್ರಮುಖ ಸಾಕ್ಷಿಗಳಿಗೆ ಗುಜರಾತ್ ಸರ್ಕಾರ ನೀಡಿರುವ 2,000 ರೂಪಾಯಿ ಪರಿಹಾರ ಅಸಮರ್ಪಕ ಎಂದಿರುವ ಬಾಂಬೆ ಹೈಕೋರ್ಟ್, ಈ ಮೊತ್ತವನ್ನು 3 ಲಕ್ಷ ರೂಪಾಯಿಗೆ ಹೆಚ್ಚಿಸಿ ಮಂಗಳವಾರ ತೀರ್ಪು ನೀಡಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT