ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಂದ್ರೆ ಸ್ಮೃತಿ ಲೇಖನ ಸ್ಪರ್ಧೆ

Last Updated 4 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ದ.ರಾ. ಬೇಂದ್ರೆ ಕಾವ್ಯಕೂಟವು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ `ದ.ರಾ. ಬೇಂದ್ರೆ ಸ್ಮೃತಿ ಲೇಖನ ಸ್ಪರ್ಧೆ-6~ ಆಯೋಜಿಸಿದೆ.

ಲೇಖನದ ವಿಷಯ: ಬೇಂದ್ರೆ ಕಾವ್ಯದಲ್ಲಿ ಒಲವಿನ ಚೆಲುವು, ಚೈತನ್ಯ. ಆಸಕ್ತರು ಈ ಕುರಿತು 2,500 ಪದಗಳಿಗೆ ಮೀರದಂತೆ ಲೇಖನ ಬರೆದು ಕಳುಹಿಸಬಹುದು. ವಿಳಾಸ: ಡಾ.ಜಿ.ಕೃಷ್ಣಪ್ಪ, ಅಧ್ಯಕ್ಷರು, ದ.ರಾ. ಬೇಂದ್ರೆ ಕಾವ್ಯಕೂಟ, ನಂ.22, ಶ್ರೀಗುರುದತ್ತ ನಿಲಯ, 1ನೇ ತಿರುವು, ನೇತಾಜಿನಗರ, ಮತ್ತಿಕೆರೆ, ಬೆಂಗಳೂರು-560054.

ಸ್ಪರ್ಧೆಯಲ್ಲಿ ಭಾಗವಹಿಸಲು ಪ್ರವೇಶ ಶುಲ್ಕವಿಲ್ಲ. 3 ಬಹುಮಾನಗಳು ಕ್ರಮವಾಗಿ ರೂ 4,000, 3,000, 2,000 ನಗದು ಒಳಗೊಂಡಿವೆ. ಮಾಹಿತಿಗೆ: 99721 09209 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT