ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಳೂರು ಪಕ್ಷ ಬಿಡುವುದಿಲ್ಲ

Last Updated 17 ಜುಲೈ 2012, 19:30 IST
ಅಕ್ಷರ ಗಾತ್ರ

ರಾಮನಗರ:  ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಬಿಜೆಪಿ ಬಿಟ್ಟು ಜೆಡಿಎಸ್ ಸೇರುತ್ತಾರೆ ಎಂಬುದೆಲ್ಲ ಬರಿ ಊಹಾಪೋಹ ಅಷ್ಟೇ ಎಂದು ಅಬಕಾರಿ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಂಗಳವಾರ  ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT