ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾ ಮೇಲ್ದಂಡೆ: ಬಿ ವರದಿ ತಿರಸ್ಕೃತ, ಬಿಎಸ್ ವೈ ಮತ್ತಷ್ಟು ಹೊಡೆತ

Last Updated 26 ಮೇ 2012, 10:15 IST
ಅಕ್ಷರ ಗಾತ್ರ

ಬೆಂಗಳೂರು (ಪಿಟಿಐ): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುತ್ತಿಕೊಂಡಿರುವ ಹಗರಣಗಳ ಕಬಂಧಬಾಹು ಮತ್ತಷ್ಟು ಬಿಗಿಯಾಗುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಪೊಲೀಸರು ಸಲ್ಲಿಸಿದ್ದ `ಬಿ~ ವರದಿಯನ್ನು ಲೋಕಾಯುಕ್ತ ನ್ಯಾಯಾಲಯ ಸಾರಾಸಗಟಾಗಿ ಶನಿವಾರ ತಿರಸ್ಕರಿಸಿ ಮತ್ತಷ್ಟು ತನಿಖೆಗೆ ಆದೇಶಿಸಿದೆ.

ನ್ಯಾಯಾಧೀಶ ಎನ್.ಕೆ. ಸುಧೀಂದ್ರರಾವ್ ಅವರು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ `ಬಿ~ ರಿಪೋರ್ಟ್‌ನ್ನು ತಿರಸ್ಕರಿಸಿ 21 ದಿನಗಳಲ್ಲಿ ಹೆಚ್ಚಿನ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿ ಪ್ರಕರಣದ ವಿಚಾರಣೆಯನ್ನು ಜೂನ್ 18ಕ್ಕೆ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT