ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ಮೈತ್ರಿಯ ನಾಡು

Last Updated 11 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಭಾರತೀಯ ವಿದ್ಯಾಭವನ: ಶನಿವಾರ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರ ಸಮ್ಮುಖದಲ್ಲಿ ಅವರೇ ಬರೆದಿರುವ A Fellowship of faiths’ ಕೃತಿಯ ಕನ್ನಡ ಅವತರಣಿಕೆ ‘ಭಾರತ ಮೈತ್ರಿಯ ನಾಡು’ (ಅನುವಾದ: ಎಚ್.ವಿ.ನಾಗರಾಜ ರಾವ್) ಲೋಕಾರ್ಪಣೆ.

ಭಾರತೀಯ ಸಂಸ್ಕೃತಿಯನ್ನು ಎಲ್ಲರಿಗೂ ಅರ್ಥವಾಗುವಂತೆ ಬರೆದಿರುವ ಈ ಪುಸ್ತಕ ಓದುಗರ ಮೆಚ್ಚುಗೆ ಪಡೆದಿತ್ತು. ಅದನ್ನು ಕನ್ನಡಕ್ಕೆ ಅನುವಾದಿಸಿ ಕನ್ನಡಿಗರಿಗೆ ಲಭ್ಯವಾಗುವಂತೆ ಮಾಡಲಾಗುತ್ತಿದೆ. ಭಾರತೀಯ ಪರಂಪರೆಯ ಮುಖ್ಯ ವಾಹಿನಿಯ ಎಲ್ಲ ಧರ್ಮಗಳ ಕೂಲಂಕಷ ಅಧ್ಯಯನ ಇದರಲ್ಲಿದೆ. 

ಅತಿಥಿಗಳು: ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಐಐಎಂ ಮಾಜಿ ನಿರ್ದೇಶಕ ಪ್ರೊ. ಎನ್.ಎಸ್. ರಾಮಸ್ವಾಮಿ. ಸ್ಥಳ: ಭಾರತೀಯ ವಿದ್ಯಾಭವನ, ರೇಸ್ ಕೋರ್ಸ್ ರಸ್ತೆ. ಸಂಜೆ 5.45.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT