ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ ಮರಳಿದರೆ ಬಲಿಪಶು

Last Updated 22 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಲಂಡನ್ (ಪಿಟಿಐ): `ನಾನು ಭಾರತಕ್ಕೆ ಮರಳಲು ಸಿದ್ಧ. ಆದರೆ, ಯಾವುದೇ ಕಾರಣವಿಲ್ಲದೇ ನನ್ನನ್ನು ಬಲಿಪಶು ಮಾಡಲಾಗುತ್ತದೆ~ ಎಂದು ಮುಂಬೈ ಸ್ಫೋಟಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರಕ್ಕೆ ಬೇಕಾಗಿರುವ ಇಕ್ಬಾಲ್ ಮೆಮನ್ ಅಲಿಯಾಸ್ ಮಿರ್ಚಿ ತಿಳಿಸಿದ್ದಾನೆ.

ಸಹೋದರನನ್ನು ಕೊಲೆಗೈಯುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಬಂಧಿತನಾಗಿ ಆನಂತರ ಜಾಮೀನಿನ ಮೇಲೆ ಹೊರಬಂದಿರುವ ಮಿರ್ಚಿ, ತನ್ನ ವಕೀಲ ಅಫಶೀನ್ ಚೌಧರಿ ಮೂಲಕ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾನೆ.

`ಭಯೋತ್ಪಾದಕ ಚಟುವಟಿಕೆ, ಭೂಗತ ಲೋಕದೊಂದಿಗೆ ಯಾವುದೇ ನಂಟು ಹೊಂದಿಲ್ಲ~ ಎಂದಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT