ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಕುಸಿತ: 400 ಜನ ರಕ್ಷಣೆ

Last Updated 8 ಜುಲೈ 2012, 19:30 IST
ಅಕ್ಷರ ಗಾತ್ರ

ಶ್ರೀನಗರ (ಪಿಟಿಐ): ಭೂಕುಸಿತದಿಂದ ಅಪಾಯಕ್ಕೆ ಸಿಲುಕಿದ 300 ಪ್ರವಾಸಿ ಗರು ಮತ್ತು 100 ಸ್ಥಳೀಯರನ್ನು  ಭದ್ರತಾ ಪಡೆಗಳು ಭಾನುವಾರ ರಕ್ಷಿಸಿವೆ.

100 ವಾಹನಗಳು ನೆಲದಲ್ಲಿ ಹೂತು ಹೋಗಿದ್ದವು. ಪೊಲೀಸ್ ಮತ್ತು ಸೇನಾ ಪಡೆ ಕಾರ್ಯಾಚರಣೆ ನಡೆಸಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT