ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೋಪಾಲ್: ಚಿದು ಪ್ರತಿಕೃತಿ ದಹನ

Last Updated 14 ಜನವರಿ 2012, 19:30 IST
ಅಕ್ಷರ ಗಾತ್ರ

ಭೋಪಾಲ್ (ಐಎಎನ್‌ಎಸ್):  ಅನಿಲ ದುರಂತದಲ್ಲಿ ಮೃತಪಟ್ಟವರ ಮತ್ತು ಗಾಯಗೊಂಡಿರುವವರ ಕುರಿತ ಅಂಕಿ ಅಂಶಗಳ ಕುರಿತಾಗಿ ಸುಪ್ರೀಂಕೋರ್ಟ್‌ಗೆ ಪರಿಷ್ಕೃತ ಅರ್ಜಿ ಸಲ್ಲಿಸದೇ ಇರಲು ಸಚಿವರ ಸಮಿತಿ ಕೈಗೊಂಡಿರುವ ನಿರ್ಧಾರವನ್ನು ಪ್ರತಿಭಟಿಸಿ ಶನಿವಾರ ದುರಂತದಲ್ಲಿ ಬದುಕುಳಿದವರು ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಅವರ ಪ್ರತಿಕೃತಿ ದಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT