2ಜಿ ಸ್ಪೆಕ್ಟ್ರಂ ಹಗರಣ ಮುಚ್ಚಿಹಾಕಲು ಈ ಬಾರಿ ಕರೆಯಲಾದ ಟೆಂಡರ್ಗೆ ಯಾರೂ ಬಾರದ ರೀತಿಯಲ್ಲಿ ಷಡ್ಯಂತ್ರ ರೂಪಿಸಿ ಟೆಲಿಕಾಂ ಲೈಸೆನ್ಸಗಳಿಗೆ ಬೇಡಿಕೆಯಿಲ್ಲ ಎಂಬ ಷಡ್ಯಂತ್ರ ರೂಪಿಸಿದೆ ಎಂದು ಆರೋಪಿಸಿದರು.
ಸರ್ಕಾರದ ಬೆಲೆಯೇರಿಕೆ ದುಷ್ಪರಿಣಾಮದಿಂದ ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರು ಜೀವನ ನಡೆಸುವುದು ದುಸ್ತರಗೊಂಡಿದೆ ಎಂದು ಖಂಡಿಸಿದರು. ಎಬಿವಿಪಿ ಮುಖಂಡರಾದ ಮಂಜುನಾಥರೆಡ್ಡಿ, ಸುರೇಶ್, ನವಾಜ್, ಲಕ್ಷ್ಮಣ್, ಟಿಪ್ಪು ಪ್ರತಿಭಟನೆಯಲ್ಲಿ ಇದ್ದರು.