ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳವಾರ, 24–12–1963

Last Updated 23 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಶರಾವತಿ ಯೋಜನೆ ವಾರದಲ್ಲಿ ಶ್ವೇತಪತ್ರ
ಬೆಂಗಳೂರು, ಡಿ. 23 – ಬಹುಶಃ  ಇನ್ನೊಂದು ವಾರದಲ್ಲಿ ಶರಾವತಿ ಯೋಜನೆಗೆ ಸಂಬಂಧಿಸಿದ ಶ್ವೇತ­ಪತ್ರ­ವನ್ನು ಪ್ರಕಟಿಸುವುದಾಗಿ ಮುಖ್ಯಮಂತ್ರಿ ಶ್ರೀ ಎಸ್‌. ನಿಜಲಿಂಗಪ್ಪ ಅವರು ಇಂದು ವಿಧಾನ ಸಭೆಯಲ್ಲಿ ತಿಳಿಸಿದರು.

ಈ ಯೋಜನೆಯ ಬಗ್ಗೆ  ಶ್ರೀ  ಎಸ್‌. ಎಂ. ಕೃಷ್ಣ ಹಾಗೂ ಶ್ರೀ ನಾಮೋಷಿ ಅವರುಗಳು ಪ್ರಶ್ನೆಗಳನ್ನು ಹಾಕಿದ್ದರು.

ಸದ್ಯಕ್ಕೆ ಬ್ಯಾಂಕುಗಳ ರಾಷ್ಟ್ರೀಕರಣವಿಲ್ಲ
ನವದೆಹಲಿ, ಡಿ. 23 – ಸರ್ಕಾರವು ಸದ್ಯಕ್ಕೆ ಬ್ಯಾಂಕುಗಳ ರಾಷ್ಟ್ರೀಕರಣವನ್ನು ಕೈಗೊಳ್ಳುವುದಿಲ್ಲವೆಂದು ಹಣಕಾಸಿನ ಸಚಿವ ಶಾಖೆಯ ಸ್ಟೇಟ್‌ ಸಚಿವ ಶ್ರೀ ಬಿ. ಆರ್‌. ಭಗತ್‌ ಅವರು ಇಂದು ರಾಜ್ಯ ಸಭೆಯಲ್ಲಿ ಪ್ರಕಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT