ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳವಾರ, 9-4-1963

Last Updated 8 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಸೇನಾ ಬಲ ದ್ವಿಗುಣಗೊಳಿಸಲು ನಿರ್ಧಾರ
ನವದೆಹಲಿ, ಏ. 8- `ಭಾರತದ ಪ್ರಸ್ತುತ ಸೇನಾ ಬಲವನ್ನು ಮುಂದಿನ ಕೆಲವು ವರ್ಷಗಳಲ್ಲಿ ದ್ವಿಗುಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ರಕ್ಷಣಾ ಮಂತ್ರಿ ಶ್ರೀ ವೈ. ಬಿ. ಚವ್ಹಾಣ್ ಅವರು ಇಂದು ಲೋಕ ಸಭೆಯಲ್ಲಿ ಹರ್ಷೋದ್ಗಾರಗಳ ನಡುವೆ ತಿಳಿಸಿದರು.

ಹಿಂದುಳಿದವರ ವರ್ಗೀಕರಣ ಆಧಾರದ ಬಗ್ಗೆ ತೀರ್ಮಾನ
ಬೆಂಗಳೂರು, ಏ. 8- ಸಾಮಾಜಿಕವಾಗಿ ಹಾಗೂ ಶಿಕ್ಷಣದಲ್ಲಿ ಹಿಂದುಳಿದ ವರ್ಗಗಳ ವರ್ಗೀಕರಣಕ್ಕೆ ಆಧಾರವನ್ನು ಮುಂದಿನ ಶಿಕ್ಷಣದ ವರ್ಷ ಆರಂಭವಾಗುವುದಕ್ಕೆ ಮುನ್ನ ತೀರ್ಮಾನಿಸಬೇಕಾಗಿದೆಯೆಂದು ಮುಖ್ಯಮಂತ್ರಿ ಶ್ರೀ ಎಸ್. ನಿಜಲಿಂಗಪ್ಪನವರು ಇಂದು ವಿಧಾನ ಸಭೆಯಲ್ಲಿ ಶ್ರೀ ಜಿ. ವೆಂಕಟೇಗೌಡರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT