ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ: ಕರ್ಪ್ಯೂ

Last Updated 27 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಇಂಫಾಲ (ಪಿಟಿಐ): ಮಣಿಪುರದಲ್ಲಿ ಇತ್ತೀಚೆಗೆ ಚಿತ್ರನಟಿ ಹಾಗೂ ಇಬ್ಬರು ಕಲಾವಿದೆಯರ ಮೇಲೆ ನಡೆದ ಮಾನಭಂಗ ವಿರೋಧಿಸಿ ಗುರುವಾರವೂ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಗುಡ್ಡಗಾಡಿನ ನಾಲ್ಕು ಜಿಲ್ಲೆಗಳಲ್ಲಿ ಮತ್ತೆ ಕರ್ಪ್ಯೂ ಜಾರಿಗೊಳಿಸಲಾಗಿದೆ.

ಚಿತ್ರೋದ್ಯಮ ಸೇರಿ ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಸರ್ಕಾರಿ ಹಾಗೂ ಇತರೆ ಕಚೇರಿಗಳಲ್ಲಿ ನೌಕರರ ಗೈರು ಹಾಜರಿ ಎದ್ದುಕಾಣುತ್ತಿತ್ತು. ಬ್ಯಾಂಕ್‌ಗಳು, ಶಾಲಾ ಕಾಲೇಜುಗಳು ಮುಚ್ಚಿದ್ದವು. ಎಲ್ಲ ಮಾರುಕಟ್ಟೆಗಳು, ಅಂಗಡಿ- ಮುಗ್ಗಟ್ಟು ಬಂದ್ ಆಗಿದ್ದವು. ನೆರೆ ರಾಜ್ಯಗಳ ಸಂಚಾರ ರದ್ದಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT