ಗ್ರಾಮೀಣ ಪ್ರದೇಶದಲ್ಲಿ ಅನಕ್ಷರಸ್ಥರು ಹೆಚ್ಚಿನ ಪ್ರಮಾಣದಲ್ಲಿ ಇದ್ದು, ಅವರನ್ನು ಮತದಾನದಲ್ಲಿ ಪಾಲ್ಗೊಳ್ಳುವಂತೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಜಾಗೃತಿ ಮೂಡಿಸಬೇಕು ಎಂದರು.
ತಹಶೀಲ್ದಾರ್ ಎಚ್.ಎಂ. ರೇವಣಸಿದ್ದಪ್ಪ, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಣಾಧಿಕಾರಿ ಎಸ್.ಟಿ. ಬಸವರಾಜ, ಸಿಡಿಪಿಒ ಎ.ಜಿ. ಶಿವಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹಟ್ಯಪ್ಪ, ತಾಲ್ಲೂಕು ವೈದ್ಯಾಧಿಕಾರಿ ಡಾ.ಡಿ.ಆರ್. ಮಂಜುನಾಥ್, ಸಂಪನ್ಮೂಲ ವ್ಯಕ್ತಿ ಹಾಲಸಿದ್ದಪ್ಪ, ಚುನಾವಣಾ ಇಲಾಖೆ ಮುಖ್ಯಸ್ಥ ಶಿವಶಂಕರ್ ಉಪಸ್ಥಿತರಿದ್ದರು.