ಚುನಾವಣೆ ಪ್ರಕ್ರಿಯೆ ಕುರಿತಂತೆ ಗುರುಮೂರ್ತಿ ಉಪನ್ಯಾಸ ನೀಡಿದರು. ಕಾರ್ಯಕರ್ತೆಯರಿಗೆ ಕಂಪ್ಯೂಟರ್ ಮೂಲಕ ಚುನಾವಣೆ ಪ್ರಕ್ರಿಯೆಯ ಪ್ರಾತ್ಯಕ್ಷತೆ ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ದೇವರಾಜ್ , ತಾಲ್ಲೂಕು ವೈದ್ಯಾಧಿಕಾರಿ ಡಾ.ಗಣೇಶ, ಸಿಡಿಪಿಓ ಶ್ರಿಧರ್, ಭಾಗವಹಿಸಿ ಮಾತನಾಡಿದರು.