ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೊಂದು ಹೋರಾಟಕ್ಕೆ ಅಣ್ಣಾ ಸಜ್ಜು

Last Updated 5 ಜೂನ್ 2011, 13:20 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಗಾಂಧಿವಾದಿ ಅಣ್ಣಾ ಹಜಾರೆ ನೇತೃತ್ವದ ನಾಗರಿಕ ಸಮಾಜದ ಹೋರಾಟಗಾರರು ಮತ್ತೊಂದು ಉದ್ಘೋಷದೊಂದಿಗೆ ಧ್ವನಿ ಎತ್ತಲು ಅಣಿಯಾಗುತ್ತಿದ್ದಾರೆ.

ಉದ್ದೇಶಿತ ಲೋಕಪಾಲ ಕರಡು ಮಸೂದೆ ರಚನೆಯಲ್ಲಿ ನ್ಯಾಯಾಂಗ ಹಾಗೂ ಪ್ರಧಾನ ಮಂತ್ರಿಗಳನ್ನೂ ಸೇರ್ಪಡೆ ಮಾಡಬೇಕೆಂಬ ಬಲವಾದ ಒತ್ತಾಯವಿದೆ. ಇದರಿಂದ ಎಲ್ಲ ಸ್ತರಗಳಲ್ಲಿ ವ್ಯಾಪಕವಾಗಿ ಹಬ್ಬಿರುವ ಭ್ರಷ್ಟಾಚಾರವನ್ನು ಕೊನೆಗಾಣಿಸಲು ಸಹಾಯಕವಾಗುತ್ತದೆ ಎಂಬುದು ಹೋರಾಟಗಾರರ ವಾದವಾಗಿದೆ.

ಆದರೆ ಇಂತಹ ಒತ್ತಾಯಗಳು ಇಡೀ ಮಸೂದೆಯ ಸ್ವರೂಪ ಮತ್ತು ಗುರಿಯನ್ನು ಮುಟ್ಟಲಾರವು ಎಂದು ಮೂಲಗಳು ಶಂಕೆ ವ್ಯಕ್ತಪಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT