ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನವೊಲಿಸಲು ಯತ್ನ: ಶೆಟ್ಟರ

Last Updated 4 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: `ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂಪಡೆಯುವಂತೆ ಬಿ.ಶ್ರೀರಾಮುಲು ಅವರ ಮನವೊಲಿಸಲು ಪ್ರಯತ್ನಿಸುತ್ತೇನೆ~ ಎಂದು ಗ್ರಾಮೀಣಾಭಿವೃದ್ಧಿ ಸಚಿವ  ಜಗದೀಶ ಶೆಟ್ಟರ ತಿಳಿಸಿದರು.

ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಆತುರದ ನಿರ್ಧಾರ ಕೈಗೊಳ್ಳಬೇಡಿ, ಸ್ವಲ್ಪ ಸಮಯ ಕಾಯಿರಿ ಎಂದು ಅವರೊಂದಿಗೆ ದೂರವಾಣಿ ಮೂಲಕ ಶನಿವಾರ ಸಂಜೆ ಮಾತನಾಡಿದಾಗ ಹೇಳಿದ್ದೇನೆ. ಆದರೆ ಇಂದು ಬೆಳಿಗ್ಗೆ ರಾಜೀನಾಮೆ ನೀಡಿದರು ಎಂಬ ವಿಷಯ ತಿಳಿಯಿತು. ಅದರಿಂದ ಇನ್ನೊಮ್ಮೆ ಅವರೊಂದಿಗೆ ಮಾತುಕತೆ ನಡೆಸುತ್ತೇನೆ~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT