ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರ ಬಿದ್ದು ವಾಹನ ಜಖಂ

Last Updated 14 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಸೋಮವಾರ ಸುರಿದ ಮಳೆಯಿಂದಾಗಿ ಬಸವೇಶ್ವರ ನಗರ ಮೂರನೇ ಹಂತದಲ್ಲಿ ಮರವೊಂದು ಬಿದ್ದು ಒಂದು ಕಾರು ಹಾಗೂ ಇನ್ನಿತರ ವಾಹನಗಳು ಜಖಂಗೊಂಡಿವೆ.

ಬಸವೇಶ್ವರ ನಗರ ಮೂರನೇ ಹಂತದ ಒಂಬತ್ತನೇ ಮುಖ್ಯರಸ್ತೆಯಲ್ಲಿ ಮರವೊಂದು ಬಿದ್ದು ರಸ್ತೆಯಲ್ಲಿ ನಿಂತಿದ್ದ ಒಂದು ಕಾರು ಜಖಂಗೊಂಡಿದೆ.

ಎಂಟನೇ ಅಡ್ಡರಸ್ತೆಯಲ್ಲಿ ಮರದ ಕೊಂಬೆ ಮುರಿದು ಬಿದ್ದು, ಕೆಲವು ದ್ವಿಚಕ್ರ ವಾಹನಗಳು ಹಾಗೂ ಸೈಕಲ್‌ಗಳು ಹಾನಿಗೊಳಗಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT