ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೆನಾಡ ‘ನಾಡಿ’

Last Updated 8 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿರುವ ನಾ. ಡಿಸೋಜ ಅವರು ಸಮಸ್ತ ಮಲೆ­ನಾಡಿ­­ಗರ ‘ನಾಡಿ’ಯಂತಿದ್ದಾರೆ.

ಯಾವುದೇ ಗುಂಪಿಗೆ ಸೇರದ ನಿಗರ್ವಿ ಸಮ್ಮೇಳನಾಧ್ಯಕ್ಷರಾಗಿರುವುದು ನಮಗೆ ಹೆಮ್ಮೆಯ ವಿಷಯ. ಉತ್ತಮ ಲೇಖಕರು ಮಾತ್ರವಲ್ಲದೇ ಅಂತಃಕರಣ ಉಳ್ಳ ಡಿಸೋಜ ಅವರ ನೇತೃತ್ವದ ಸಾಹಿತ್ಯ ಸಮ್ಮೇಳನ ಅರ್ಥಪೂರ್ಣವಾಗಲಿ ಎಂದು ಆಶಿಸುತ್ತೇವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT